ಬ್ರೇಕಿಂಗ್ ನ್ಯೂಸ್
22-07-23 12:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಪ್ರಕರಣ ನಡೆದಿದ್ದು ಒಂದು ಕೋಮಿನ ಯುವಕನೊಬ್ಬನ ಮೇಲೆ ಮತ್ತೊಂದು ಕೋಮಿನ ಯುವಕರ ತಂಡ ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಕ್ರವಾರ ಸಂಜೆ ಪಣಂಬೂರು ಬೀಚ್ ಗೆ ತೆರಳಿದ್ದು ಅವರನ್ನು ಹಿಂಬಾಲಿಸಿ ಬಂದಿದ್ದ ಯುವಕರು ನಗರದ ಬಿಜೈ ಕಾಪಿಕಾಡಿನಲ್ಲಿ ಹಲ್ಲೆ ನಡೆಸಿದ್ದಾರೆ. ಎ.ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ವಿದ್ಯಾರ್ಥಿಗಳಾಗಿದ್ದು ಇಬ್ಬರು ಹುಡುಗರು ಮತ್ತು ನಾಲ್ವರು ವಿದ್ಯಾರ್ಥಿನಿಯರಿದ್ದರು. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ಹಿಂದು ವಿದ್ಯಾರ್ಥಿನಿಯರು ತೆರಳಿದ್ದಾರೆಂದು ಯುವಕರ ತಂಡವೊಂದು ಇವರನ್ನು ಹಿಂಬಾಲಿಸಿತ್ತು.
ಬೀಚ್ ನಿಂದ ಬೈಕ್ ನಲ್ಲಿ ಹಿಂಬಾಲಿಸಿ ಬಂದಿದ್ದ ತಂಡ ಬಿಜೈ ಕಾಪಿಕಾಡಿನಲ್ಲಿ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ವಿದ್ಯಾರ್ಥಿ ಮೊಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಗೈದು ಯುವಕರ ತಂಡ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore another Moral policing case reported by medical student at beach amid Anti communal police wing. 20 year old Mohammad Hassif was beaten by a group of Hindi activist for taking Hindu girl to the beach. A case has been registered at Urwa police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm