ಬ್ರೇಕಿಂಗ್ ನ್ಯೂಸ್
22-07-23 12:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಪ್ರಕರಣ ನಡೆದಿದ್ದು ಒಂದು ಕೋಮಿನ ಯುವಕನೊಬ್ಬನ ಮೇಲೆ ಮತ್ತೊಂದು ಕೋಮಿನ ಯುವಕರ ತಂಡ ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಕ್ರವಾರ ಸಂಜೆ ಪಣಂಬೂರು ಬೀಚ್ ಗೆ ತೆರಳಿದ್ದು ಅವರನ್ನು ಹಿಂಬಾಲಿಸಿ ಬಂದಿದ್ದ ಯುವಕರು ನಗರದ ಬಿಜೈ ಕಾಪಿಕಾಡಿನಲ್ಲಿ ಹಲ್ಲೆ ನಡೆಸಿದ್ದಾರೆ. ಎ.ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ವಿದ್ಯಾರ್ಥಿಗಳಾಗಿದ್ದು ಇಬ್ಬರು ಹುಡುಗರು ಮತ್ತು ನಾಲ್ವರು ವಿದ್ಯಾರ್ಥಿನಿಯರಿದ್ದರು. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ಹಿಂದು ವಿದ್ಯಾರ್ಥಿನಿಯರು ತೆರಳಿದ್ದಾರೆಂದು ಯುವಕರ ತಂಡವೊಂದು ಇವರನ್ನು ಹಿಂಬಾಲಿಸಿತ್ತು.
ಬೀಚ್ ನಿಂದ ಬೈಕ್ ನಲ್ಲಿ ಹಿಂಬಾಲಿಸಿ ಬಂದಿದ್ದ ತಂಡ ಬಿಜೈ ಕಾಪಿಕಾಡಿನಲ್ಲಿ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ವಿದ್ಯಾರ್ಥಿ ಮೊಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಗೈದು ಯುವಕರ ತಂಡ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore another Moral policing case reported by medical student at beach amid Anti communal police wing. 20 year old Mohammad Hassif was beaten by a group of Hindi activist for taking Hindu girl to the beach. A case has been registered at Urwa police station.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm