ಬ್ರೇಕಿಂಗ್ ನ್ಯೂಸ್
22-07-23 04:59 pm Udupi Correspondent ಕ್ರೈಂ
ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೇ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಅಲ್ಲದೆ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಬಳಿಕ ಆಡಳಿತ ಮಂಡಳಿಯೇ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ತನಿಖೆ ಒತ್ತಾಯಿಸಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
Udupi Three girl students suspended from college for placing hidden camera in toilet. It is alleged that they were recording videos and sending them on whatspp groups.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm