ಬ್ರೇಕಿಂಗ್ ನ್ಯೂಸ್
22-07-23 04:59 pm Udupi Correspondent ಕ್ರೈಂ
ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೇ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಅಲ್ಲದೆ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಬಳಿಕ ಆಡಳಿತ ಮಂಡಳಿಯೇ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ತನಿಖೆ ಒತ್ತಾಯಿಸಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
Udupi Three girl students suspended from college for placing hidden camera in toilet. It is alleged that they were recording videos and sending them on whatspp groups.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm