ಬ್ರೇಕಿಂಗ್ ನ್ಯೂಸ್
22-07-23 05:24 pm Mangalore Correspondent ಕ್ರೈಂ
ಮಂಗಳೂರು, ಜುಲೈ 22: ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆಗೈದು ನೈತಿಕ ಪೊಲೀಸ್ ನಡೆಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಅಳಪೆ ಬಜಾಲ್ ನಿವಾಸಿಗಳಾದ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ (32) ಬಂಧಿತರು. ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಸಂಜೆ ಪಣಂಬೂರು ಬೀಚ್ ತೆರಳಿದ್ದ ಮೆಡಿಕಲ್ ವಿದ್ಯಾರ್ಥಿಗಳನ್ನು ಬೈಕಿನಲ್ಲಿ ಇಬ್ಬರ ತಂಡ ಹಿಂಬಾಲಿಸಿ ಬಂದು ಬಿಜೈ ಕಾಪಿಕಾಡಿನಲ್ಲಿ ಹಲ್ಲೆ ನಡೆಸಿತ್ತು.
ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ 4 ಮಂದಿ ಹಿಂದು ವಿದ್ಯಾರ್ಥಿನಿಯರು ತೆರಳಿದ್ದರು ಎನ್ನುವ ವಿಚಾರದಲ್ಲಿ ಹಲ್ಲೆ ನಡೆದಿತ್ತು. ಹಲ್ಲೆಗೀಡಾದ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಉರ್ವಾ ಠಾಣೆಗೆ ದೂರು ನೀಡಿದ್ದ. ಅದರಂತೆ, ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Moral policing on medical student going to beach, two arrested within hours by city police. The arrested have been identified as Deekshith and Loyd Pinto from Mangalore. Medical student was beaten becuase of going with Hindu girl.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm