ಬ್ರೇಕಿಂಗ್ ನ್ಯೂಸ್
26-07-23 05:16 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 26: ದಾವಣಗೆರೆ ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಅವರನ್ನು ಹನಿಟ್ರಾಪ್ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ಯುವತಿಯೊಬ್ಬಳು ವಾಟ್ಸಪ್ ಮೂಲಕ ವಿಡಿಯೋ ಕಾಲ್ ಮಾಡಿದ್ದು ಅಶ್ಲೀಲವಾಗಿ ವರ್ತಿಸಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆಯೊಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸಂಸದರು ಬೆಂಗಳೂರಿನ ನಿವಾಸದಲ್ಲಿದ್ದ ವೇಳೆ ಜುಲೈ 20ರಂದು ರಾತ್ರಿ 10:16ರ ವೇಳೆ 'ಹೌ ಆರ್ ಯು' ಅಂತ ಮೆಸೇಜ್ ಬಂದಿತ್ತು. 10:20ಕ್ಕೆ ಕರೆ ಮಾಡಿದ್ದು ಬಳಿಕ ವಿಡಿಯೋ ಕಾಲ್ ಮಾಡಿ, ಯುವತಿ ಅಶ್ಲೀಲವಾಗಿ ವರ್ತಿಸಿದ್ದಾಳೆ.
ಕರೆ ಬಂದಾಗ ಮನೆಯ ಒಳಗಿದ್ದರೆ ಸರಿಯಾಗಿ ಧ್ವನಿ ಕೇಳದೆಂಬ ಕಾರಣಕ್ಕೆ, ಸಂಸದ ಸಿದ್ದೇಶ್ವರ್ ಯಾರೋ ಕರೆ ಮಾಡಿದ್ದಾರೆಂದು ಪತ್ನಿ ಗಾಯತ್ರಿ ಸಿದ್ದೇಶ್ವರ್ ಜೊತೆಗೆ ಮನೆಯ ಹಾಲ್ಗೆ ಬಂದಿದ್ದಾರೆ. ಆಗ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿದ್ದು ಅಸಭ್ಯವಾಗಿ ವರ್ತಿಸಿದ್ದಾಳೆ. ಯುವತಿಯ ಇಂತಹ ವರ್ತನೆಯಿಂದ ಸಿಟ್ಟಿಗೆದ್ದ ಸಂಸದ ಸಿದ್ದೇಶ್ವರ್ ಮತ್ತು ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್, ಯುವತಿಯನ್ನು ಗದರುವ ಪ್ರಯತ್ನ ಮಾಡಿದ್ದಾರೆ.
ಆದರೆ ಮತ್ತೆ ಕರೆ ಮಾಡಿದ ಅಪರಿಚಿತ ಯುವತಿ, ಸಂಸದರಿಗೆ ಬ್ಲ್ಯಾಕ್ ಮಾಡಲು ಯತ್ನಿಸಿದ್ದಾಳೆ. ವಿಡಿಯೋವನ್ನು ರೆಕಾರ್ಡ್ ಮಾಡಿದ್ದು ಸೋಷಿಯಲ್ ಮೀಡಿಯಾಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ. ರಾಜಸ್ಥಾನದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾಗಿ ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಸದ ಸಿದ್ದೇಶ್ವರ ತಿಳಿಸಿದ್ದಾರೆ.
Davanagere BJP MP Siddeshwara gets naked WhatsApp calls, blackmail for money over video clip. Davanagere BJP MP and former Union minister GM Siddeshwara, 71, received a WhatsApp video call when he was in his flat at Kingfisher Towers, near UB City, on July 20. A woman allegedly began showing him her private parts and spoke to him inappropriately.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am