ಬ್ರೇಕಿಂಗ್ ನ್ಯೂಸ್
26-07-23 05:16 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 26: ದಾವಣಗೆರೆ ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಅವರನ್ನು ಹನಿಟ್ರಾಪ್ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಅಪರಿಚಿತ ಯುವತಿಯೊಬ್ಬಳು ವಾಟ್ಸಪ್ ಮೂಲಕ ವಿಡಿಯೋ ಕಾಲ್ ಮಾಡಿದ್ದು ಅಶ್ಲೀಲವಾಗಿ ವರ್ತಿಸಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆಯೊಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸಂಸದರು ಬೆಂಗಳೂರಿನ ನಿವಾಸದಲ್ಲಿದ್ದ ವೇಳೆ ಜುಲೈ 20ರಂದು ರಾತ್ರಿ 10:16ರ ವೇಳೆ 'ಹೌ ಆರ್ ಯು' ಅಂತ ಮೆಸೇಜ್ ಬಂದಿತ್ತು. 10:20ಕ್ಕೆ ಕರೆ ಮಾಡಿದ್ದು ಬಳಿಕ ವಿಡಿಯೋ ಕಾಲ್ ಮಾಡಿ, ಯುವತಿ ಅಶ್ಲೀಲವಾಗಿ ವರ್ತಿಸಿದ್ದಾಳೆ.

ಕರೆ ಬಂದಾಗ ಮನೆಯ ಒಳಗಿದ್ದರೆ ಸರಿಯಾಗಿ ಧ್ವನಿ ಕೇಳದೆಂಬ ಕಾರಣಕ್ಕೆ, ಸಂಸದ ಸಿದ್ದೇಶ್ವರ್ ಯಾರೋ ಕರೆ ಮಾಡಿದ್ದಾರೆಂದು ಪತ್ನಿ ಗಾಯತ್ರಿ ಸಿದ್ದೇಶ್ವರ್ ಜೊತೆಗೆ ಮನೆಯ ಹಾಲ್ಗೆ ಬಂದಿದ್ದಾರೆ. ಆಗ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿದ್ದು ಅಸಭ್ಯವಾಗಿ ವರ್ತಿಸಿದ್ದಾಳೆ. ಯುವತಿಯ ಇಂತಹ ವರ್ತನೆಯಿಂದ ಸಿಟ್ಟಿಗೆದ್ದ ಸಂಸದ ಸಿದ್ದೇಶ್ವರ್ ಮತ್ತು ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್, ಯುವತಿಯನ್ನು ಗದರುವ ಪ್ರಯತ್ನ ಮಾಡಿದ್ದಾರೆ.
ಆದರೆ ಮತ್ತೆ ಕರೆ ಮಾಡಿದ ಅಪರಿಚಿತ ಯುವತಿ, ಸಂಸದರಿಗೆ ಬ್ಲ್ಯಾಕ್ ಮಾಡಲು ಯತ್ನಿಸಿದ್ದಾಳೆ. ವಿಡಿಯೋವನ್ನು ರೆಕಾರ್ಡ್ ಮಾಡಿದ್ದು ಸೋಷಿಯಲ್ ಮೀಡಿಯಾಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ. ರಾಜಸ್ಥಾನದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾಗಿ ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಸದ ಸಿದ್ದೇಶ್ವರ ತಿಳಿಸಿದ್ದಾರೆ.
Davanagere BJP MP Siddeshwara gets naked WhatsApp calls, blackmail for money over video clip. Davanagere BJP MP and former Union minister GM Siddeshwara, 71, received a WhatsApp video call when he was in his flat at Kingfisher Towers, near UB City, on July 20. A woman allegedly began showing him her private parts and spoke to him inappropriately.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm