ಬ್ರೇಕಿಂಗ್ ನ್ಯೂಸ್
28-07-23 11:18 am Mangalore Correspondent ಕ್ರೈಂ
ಉಳ್ಳಾಲ, ಜು.28: ಒಂಬತ್ತನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಏನೂ ಇಲ್ವಾ..? ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು ಎಂದು ಪೀಡಿಸಿ ಎಸ್ಸೆಸೆಲ್ಸಿ ವಿದ್ಯಾರ್ಥಿನಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ಲೈಂಗಿಕ ಕೀಟಲೆ ಕೊಡುತ್ತಿದ್ದ ಅನ್ಯಮತೀಯ ಆಟೋ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿ ಆಟೋ ಚಾಲಕ ತಲೆಮರೆಸಿಕೊಂಡಿದ್ದಾನೆ.
ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಗ್ರಾಮದ ಆಟೋ ರಿಕ್ಷಾ ಚಾಲಕ ಇಕ್ಬಾಲ್ ಎಂಬಾತ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯು ಪೋಷಕರೊಂದಿಗೆ ಕೆಲ ತಿಂಗಳ ಹಿಂದೆ ಆಟೋದಲ್ಲಿ ಮನೆಗೆ ತೆರಳಿದ್ದು ಈ ವೇಳೆ ಆಟೋ ಚಾಲಕ ಇಕ್ಬಾಲ್ ವಿದ್ಯಾರ್ಥಿನಿಯನ್ನ ಮಾತನಾಡಿಸಿದ್ದ ಎನ್ನಲಾಗಿದೆ. ಆನಂತರ, ಇತ್ತೀಚೆಗೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಪೀಡಿಸಿ ಬಾಲಕಿಯ ಕೈ ಮತ್ತು ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ನಿನ್ನೆ ಮನೆಮಂದಿಗೆ ವಿಚಾರ ತಿಳಿಸಿದ್ದಾಳೆ.
ಮನೆಮಂದಿ ಈ ಬಗ್ಗೆ ಚಾಲಕನನ್ನ ಪ್ರಶ್ನಿಸಲು ಕುತ್ತಾರಿನ ಆಟೋ ರಿಕ್ಷಾ ಪಾರ್ಕ್ ಗೆ ತೆರಳಿದ್ದು ಆರೋಪಿ ಅದಾಗಲೇ ತಲೆಮರೆಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಪೋಷಕರು ಕೊಣಾಜೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದು ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
Auto driver gives flying kiss to school student, flees after police compliant at Konaje in Mangalore
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am