ಬ್ರೇಕಿಂಗ್ ನ್ಯೂಸ್
29-07-23 10:56 pm HK News Desk ಕ್ರೈಂ
ಉಳ್ಳಾಲ, ಜು.29: ಫ್ಲೈಯಿಂಗ್ ಕಿಸ್ ಕೊಟ್ಟು ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ಮ ಗ್ರಾಮದ ನಿವಾಸಿ ಆಟೋ ಚಾಲಕ ಇಕ್ಬಾಲ್ (37)ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಎಸ್ಸೆಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಜೂನ್ ತಿಂಗಳಲ್ಲಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು.. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದು ಬಾಲಕಿಯ ಕೈ, ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಮನೆಮಂದಿಗೆ ವಿಚಾರ ತಿಳಿಸಿದ್ದಳು.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಇಕ್ಬಾಲನನ್ನ ಪೊಲೀಸರು ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Auto Driver Sexual harassing Minor school student of flying kiss at Konaje, accused arrested by Mangalore Police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm