ಬ್ರೇಕಿಂಗ್ ನ್ಯೂಸ್
29-07-23 10:56 pm HK News Desk ಕ್ರೈಂ
ಉಳ್ಳಾಲ, ಜು.29: ಫ್ಲೈಯಿಂಗ್ ಕಿಸ್ ಕೊಟ್ಟು ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ಮ ಗ್ರಾಮದ ನಿವಾಸಿ ಆಟೋ ಚಾಲಕ ಇಕ್ಬಾಲ್ (37)ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಎಸ್ಸೆಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಜೂನ್ ತಿಂಗಳಲ್ಲಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು.. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದು ಬಾಲಕಿಯ ಕೈ, ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಮನೆಮಂದಿಗೆ ವಿಚಾರ ತಿಳಿಸಿದ್ದಳು.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಇಕ್ಬಾಲನನ್ನ ಪೊಲೀಸರು ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Auto Driver Sexual harassing Minor school student of flying kiss at Konaje, accused arrested by Mangalore Police.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm