ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm