ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm