ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm