ಬ್ರೇಕಿಂಗ್ ನ್ಯೂಸ್
01-08-23 04:12 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 1: ರಾಜಧಾನಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ ನಡೆಸಲಾಗಿತ್ತು. ಸಂತ್ರಸ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆ್ಯಂಡಿ ಜಾರ್ಜ್, ಸಂತೋಷ್, ಶಶಿ ಬಂಧಿತ ಆರೋಪಿಗಳು. ಎ1 ಆರೋಪಿ ಆ್ಯಂಡಿ ಜಾರ್ಜ್ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಟೀಚರ್ ಆಗಿ ಕೆಲಸ ಮಾಡಿಕೊಂಡಿದ್ದನು. ಬಂಧಿತರಿಂದ ಮೊಬೈಲ್, ಪೆನ್ ಡ್ರೈವ್ ಹಾಗೂ ಲ್ಯಾಪ್ಟ್ಯಾಪ್ ವಶಕ್ಕೆ ಪಡೆಯಲಾಗಿದೆ.
ಎರಡು ವರ್ಷಗಳ ಹಿಂದೆ ಎ1 ಆರೋಪಿ ಆ್ಯಂಡಿ ಜಾರ್ಜ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿದ್ಯಾರ್ಥಿನಿಯ ಪರಿಚಯ ಆಗಿತ್ತು. ನಂತರ ಪ್ರೀತಿಸುವುದಾಗಿ ಹೇಳಿ ಹಲವು ಕಡೆಗಳಲ್ಲಿ ಸಂತ್ರಸ್ತೆ ಜೊತೆ ಸುತ್ತಾಡಿದ್ದಾನೆ. ಈ ವೇಳೆ ಕೆಲವು ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿದುಕೊಂಡಿದ್ದನು.

ವಿಡಿಯೋ, ಫೋಟೋ ತೋರಿಸಿ ಬ್ಲ್ಯಾಕ್ಮೇಲ್ ;
ನಂತರ ಅದೇ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ನಿರಂತರವಾಗಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೂವರ ಚಿತ್ರಹಿಂಸೆ ತಾಳಲಾರದೇ ಕೊನೆಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
![]()
ಹಲವರಿಗೆ ವಂಚನೆ ಮಾಡಿರುವ ಆರೋಪಿಗಳು ;
ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಕೊಡಿಗೇಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಮೊಬೈಲ್ ಹಾಗೂ ಲ್ಯಾಪ್ಟಾಪ್ನಲ್ಲಿ ಹಲವು ಫೋಟೋ ಮತ್ತು ವಿಡಿಯೋಗಳು ಲಭ್ಯವಾಗಿವೆ. ಇದೇ ರೀತಿ ಹಲವರಿಗೆ ವಂಚನೆ ಮಾಡಿರೋದು ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನೊಂದ ಮಹಿಳೆ ಮತ್ತು ಆರೋಪಿ ಆ್ಯಂಡಿ ಜಾರ್ಜ್ ಇಬ್ಬರಿಗೂ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿತ್ತು. ಎ1 ಆರೋಪಿ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಟೀಚರ್ ಆಗಿದ್ದಾನೆ. ಕಾಲೇಜಿನಲ್ಲಿ ಇದೇ ರೀತಿ ವಿದ್ಯಾರ್ಥಿನಿಯರಿಗೆ ಮೋಸ ಮಾಡಿದ್ದನಾ ಎಂಬುದರ ಬಗ್ಗೆಯೂ ತನಿಖೆ ನಡೆಲಾಗುತ್ತಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
The Bengaluru police Monday arrested a 28- year-old dance teacher for allegedly blackmailing his 23-year-old ex-girlfriend and raping her several times over the last six months along with two of his friends. The arrested have been identified as Andy George, the dance teacher, Santosh, 28, and Shashi Kumar, 30.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm