ಬ್ರೇಕಿಂಗ್ ನ್ಯೂಸ್
01-08-23 05:14 pm Mangalore Correspondent ಕ್ರೈಂ
ಉಳ್ಳಾಲ, ಆ.1: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟಾಂಡ್ ಬಳಿ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ನಿನ್ನೆ ಸಂಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶಾಲೆಯಿಂದ ವಾಪಸ್ಸಾಗಿ ತಲಪಾಡಿ ಬಸ್ ನಿಲ್ದಾಣದಲ್ಲಿ ಬಸ್ಸಿಳಿದು ಸಹೋದರಿಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತ ನಿಂತಿದ್ದಳು. ಇದೇ ವೇಳೆ ಅದೇ ನಿಲ್ದಾಣದಲ್ಲಿ ನಿಂತಿದ್ದ ಮುವಾದ್ ವಿದ್ಯಾರ್ಥಿನಿ ಜತೆಗೆ ಅನುಚಿತವಾಗಿ ವರ್ತಿಸಿ, ಮನೆಗೆ ಬಿಡುವುದಾಗಿ ಹೇಳಿ ಕೈಹಿಡಿದು ಎಳೆದಿದ್ದಾನೆ. ತಕ್ಷಣ ವಿದ್ಯಾರ್ಥಿನಿ ಬೊಬ್ಬಿಡಲು ಆರಂಭಿಸಿದಾಗ ಸ್ಥಳೀಯ ರಿಕ್ಷಾ ಚಾಲಕರು ಮುವಾದ್ ನನ್ನು ಹಿಡಿದು, ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.
Sexual harassment to student standing at Bus stand in Talapady, Auto driver arrested in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm