ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm