ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm