ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ಸುಂದರ್ ಎಚ್.ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm