ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm