ಬ್ರೇಕಿಂಗ್ ನ್ಯೂಸ್
03-08-23 02:02 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 3: ಲಂಚ ಪಡೆದ ಆರೋಪಲ್ಲಿ ವೈಟ್ಫೀಲ್ಡ್ ವಿಭಾಗದ ಸೈಬರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ಕೇರಳದ ಕಲಮಶ್ಶೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೇರಳ ಮೂಲದ ಅಖಿಲ್ ಮತ್ತು ನಿಖಿಲ್ ಎಂಬವರು ತನಗೆ ಕೆಲಸ ನೀಡುವುದಾಗಿ ಹೇಳಿ 26 ಲಕ್ಷ ರು. ಪಡೆದು ವಂಚಿಸಿದ್ದಾರೆಂದು ಟೆಕ್ಕಿಯೊಬ್ಬರು ವೈಟ್ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಲು ಹೋಗಿದ್ದಾಗ ಇನ್ಸ್ಪೆಕ್ಟರ್ ಶಿವಪ್ರಕಾಶ್, ಹತ್ತು ಲಕ್ಷ ರೂಪಾಯಿಗೆ ಬೇಡಿಕೆ ಇರಿಸಿದ ಆರೋಪ ಕೇಳಿಬಂದಿದೆ.
ಆರೋಪಿಗಳನ್ನು ವಶಕ್ಕೆ ಪಡೆದು ಕರೆದೊಯ್ಯುವಾಗ ನಾಲ್ಕು ಲಕ್ಷ ರೂ. ಪಡೆದಿದ್ದಾಗಿ ಕಲಮಶ್ಶೇರಿ ಠಾಣೆಯಲ್ಲಿ ದೂರು ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ಕೇರಳ ಪೊಲೀಸರು ಮಾಹಿತಿ ನೀಡಿದ್ದರು.
ಸದ್ಯ ಇನ್ಸ್ಪೆಕ್ಟರ್ ಶಿವಪ್ರಕಾಶ್, ಸಂದೇಶ್ ಮತ್ತು ವಿಜಯಕುಮಾರ್ ಎಂಬವರನ್ನು ವಶಕ್ಕೆ ಪಡೆದು ಕೇರಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮೂವರ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Kerala police arrest four Karnataka police including Inspector ShivPrakash for accepting bribe. The Kerala police arrested four Karnataka police officials, including a CEN (Cyber, Economic Offences, and Narcotics) inspector for allegedly accepting a bribe during an investigation of a cryptocurrency case. CEN police inspector Shivaprakash and three of his associates were arrested by the Kalamassery police on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm