ಬ್ರೇಕಿಂಗ್ ನ್ಯೂಸ್
04-08-23 07:41 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 4: ಹತ್ತು ವರ್ಷದ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಾಲೆಯ ಕೊಠಡಿಯಲ್ಲೇ ಕೃತ್ಯ ನಡೆಸಿದ್ದಾನೆ, ಖಾಲಿ ರೂಮ್ಗೆ ಬಾಲಕಿಯನ್ನು ಕರೆದೊಯ್ದು ಶಾಲೆಯ ಪ್ರಾಂಶುಪಾಲನೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಅತ್ಯಾಚಾರದ ಬಳಿಕ ಆರೋಪಿ, ಬಾಲಕಿಗೆ ಕೇಕ್ ಕೊಟ್ಟು ಮನೆಗೆ ಕಳುಹಿಸಿದ್ದ. ಮನೆಗೆ ತೆರಳಿದ್ದ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಜೊತೆಗೆ, ಒಳ ಉಡುಪಿನಲ್ಲಿ ರಕ್ತಸ್ರಾವವಾಗಿತ್ತು. ಇದನ್ನು ಗಮನಿಸಿದ್ದ ತಾಯಿ, ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು, ಅತ್ಯಾಚಾರ ಆಗಿರುವುದನ್ನು ತಿಳಿಸಿದ್ದರು. ಆನಂತರ ಪೋಷಕರು ವರ್ತೂರು ಠಾಣೆಗೆ ಬಂದು ದೂರು ನೀಡಿದ್ದಾರೆ. ಬಾಲಕಿ ಸಹ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರು ನೀಡಿರುವ ದೂರು ಆಧರಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಾಂಶುಪಾಲನನ್ನು ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.
A 65-year-old principal of a Bengaluru school for children with special needs has been arrested for allegedly raping a 10-year-old mildly dyslexic girl student. According to sources, the principal, who happened to be a neighbour of the girl, took her to his house and raped her.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm