ಬ್ರೇಕಿಂಗ್ ನ್ಯೂಸ್
05-08-23 11:11 am Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 5: ನೆರೆಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮುಲ್ಕಿ ಬಳಿಯ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಬಂಧಿತ ವ್ಯಕ್ತಿಯಾಗಿದ್ದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತ ಎಂದು ತಿಳಿದುಬಂದಿದೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ.
ಆರೋಪಿ ಸುಮಂತ್ ನೆರೆ ಮನೆಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದುದನ್ನು ವೀಡಿಯೊ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೊಬೈಲ್ ಸಹಿತ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆಗೆ ಇಳಿದಿರುವ ಹಿಂದು ಸಂಘಟನೆಗಳಿಗೆ ತಮ್ಮದೇ ಕಾರ್ಯಕರ್ತ ಮಹಿಳೆಯ ಟಾಯ್ಲೆಟ್ ವಿಡಿಯೋ ಮಾಡಿ ಸಿಕ್ಕಿಬಿದ್ದಿರುವುದು ತೀವ್ರ ಮುಜುಗರಕ್ಕೀಡಾಗುವಂತೆ ಮಾಡಿದೆ.
Woman Bathing video shot by Hindu Activist at Mulki, arrested by Mangalore Police. The arrested as be identified as Sumanth Poojary.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm