ಬ್ರೇಕಿಂಗ್ ನ್ಯೂಸ್
05-08-23 11:11 am Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 5: ನೆರೆಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮುಲ್ಕಿ ಬಳಿಯ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಬಂಧಿತ ವ್ಯಕ್ತಿಯಾಗಿದ್ದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತ ಎಂದು ತಿಳಿದುಬಂದಿದೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ.
ಆರೋಪಿ ಸುಮಂತ್ ನೆರೆ ಮನೆಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದುದನ್ನು ವೀಡಿಯೊ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೊಬೈಲ್ ಸಹಿತ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆಗೆ ಇಳಿದಿರುವ ಹಿಂದು ಸಂಘಟನೆಗಳಿಗೆ ತಮ್ಮದೇ ಕಾರ್ಯಕರ್ತ ಮಹಿಳೆಯ ಟಾಯ್ಲೆಟ್ ವಿಡಿಯೋ ಮಾಡಿ ಸಿಕ್ಕಿಬಿದ್ದಿರುವುದು ತೀವ್ರ ಮುಜುಗರಕ್ಕೀಡಾಗುವಂತೆ ಮಾಡಿದೆ.
Woman Bathing video shot by Hindu Activist at Mulki, arrested by Mangalore Police. The arrested as be identified as Sumanth Poojary.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm