ಬ್ರೇಕಿಂಗ್ ನ್ಯೂಸ್
10-08-23 03:36 pm HK News Desk ಕ್ರೈಂ
ತೀರ್ಥಹಳ್ಳಿ, ಆಗಸ್ಟ್ 10: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಬುಧವಾರ ಸಂಜೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ (34) ಮತ್ತು ಕಾರ್ತಿಕ್ (29) ಎಂಬುವವರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಗಜಾನನ ವಾಮನ ಸುತಾರ, ಇನ್ಸ್ಪೆಕ್ಟರ್ ಅಶ್ವಥ್ ಗೌಡ, ಸಬ್ ಇನ್ಸ್ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thirthahalli Ganja crop in arecunt plantation, Police raid farm, two arrested.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm