ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm