ಬ್ರೇಕಿಂಗ್ ನ್ಯೂಸ್
10-08-23 05:37 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 10: ಹಿಂದುಸ್ತಾನ್ ಲಿವರ್ ಲಿಮಿಟೆಡ್ ಹೆಸರಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 81 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರು ಹಣ ಕಳಕೊಂಡವರು. ದಸ್ತಗಿರ್ ಎಂಬಾತ ಮಹಿಳೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್ ಮೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿ ಬಗ್ಗೆ ತಿಳಿಸಿದ್ದಾನೆ. ಅಲ್ಲದೆ, ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ 35ನೇ ದಿನಕ್ಕೆ ಅದಕ್ಕೆ ಪ್ರತಿಯಾಗಿ ಲಾಭಾಂಶ ನೀಡುವುದಾಗಿ ನಂಬಿಸಿದ್ದನು. ಪ್ರತಿ ತಿಂಗಳು ಲಾಭಾಂಶ ಬರಲಿದ್ದು ನಿಮ್ಮ ಡಿಪಾಸಿಟ್ ಮೊತ್ತ ಹಾಗೆಯೇ ಇರಲಿದೆ ಎಂದು ತಿಳಿಸಿದ್ದ.
ಅದರಂತೆ ರೇಷ್ಮಾ ಹಂತ ಹಂತವಾಗಿ ಬರೋಬ್ಬರಿ 81 ಲಕ್ಷ ರೂಪಾಯಿ ಹಣವನ್ನು ಆತನಿಗೆ ನೀಡಿದ್ದು ಕಂಪನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದರು. ಈ ಬಗ್ಗೆ ಕರಾರು ಪತ್ರವನ್ನೂ ಮಾಡಿಕೊಂಡಿದ್ದರು. ಆದರೆ ಮೂರು ವರ್ಷದಲ್ಲಿ ಯಾವುದೇ ಲಾಭಾಂಶ ಆಗಲೀ, ಅಸಲು ಹಣವನ್ನೂ ನೀಡದೆ ಮೋಸ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of Hindustan Unilever company, women loses 81 lakhs believing of double money.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm