ಬ್ರೇಕಿಂಗ್ ನ್ಯೂಸ್
13-08-23 12:27 pm HK News Desk ಕ್ರೈಂ
ಕರೌಲಿ, ಆಗಸ್ಟ್ 13: ರಾಜಸ್ಥಾನದ ಕರೌಲಿ ಜಿಲ್ಲೆಯ ತೋಡಭೀಮ್ ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ (ಪಿಎಚ್ಇ) ಇಲಾಖೆಯ ಉದ್ಯೋಗಿಯೊಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದರೆ.
ಅಧಿಕಾರಿಗಳ ಪ್ರಕಾರ, ಆರೋಪಿ ಸರ್ಕಾರಿ ನೌಕರನನ್ನು ಸುನೀಲ್ ಕುಮಾರ್ ಜಂಗಿದ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಐಪಿಸಿಯ ಇತರ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಹಿರಿಯ ಸಹಾಯಕರಾಗಿ ನಿಯೋಜಿಸಲಾಗಿದ್ದು, ಘಟನೆ ಬೆಳಕಿಗೆ ಬಂದ ನಂತರ ತಕ್ಷಣದಿಂದ ಜಾರಿಗೆ ಬರುವಂತೆ ಆತನನ್ನು ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖಾ ಆದೇಶ ತಿಳಿಸಿದೆ.
A minor girl was allegedly raped by a public health engineering (PHE) department employee in Todabhim town in Rajasthan's Karauli district on August 12, the police said. According to officials, the accused government employee has been identified as Sunil Kumar Jangid, and a case under relevant sections of the Protection of Children from Sexual Offences (POCSO) Act and other relevant sections of IPC has been registered against him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm