ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm