ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm