ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm