ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್ಟಿಟಿ ನೇತ್ರಾವತಿ ಎಕ್ಸ್ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm