ಬ್ರೇಕಿಂಗ್ ನ್ಯೂಸ್
15-08-23 11:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 15: “ಡ್ರಗ್ಸ್ ಫ್ರೀ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ MDMA ಡ್ರಗ್ಸ್ ಮಾರಾಟ ಮಾಡುತ್ತಿದ್ದ 4 ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ KA-19-MG-2744 ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ಮೊಹಮ್ಮದ್ ಹನೀಫ್ ಎ.ಎನ್(47), ಸೈಯದ್ ಫೌಜಾನ್(30), ಕುಂಜತ್ತೂರು ನಿವಾಸಿ ಸಿರಾಜುದ್ದೀನ್ ಅಬ್ಬೂಬಕ್ಕರ್(35) ಎಂಬುವರನ್ನು ಬಂಧಿಸಿದ್ದಾರೆ.

ಇವರಿಂದ ಒಟ್ಟು 100 ಗ್ರಾಂ ತೂಕದ ರೂ. 5,00,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4000/- ಮಾರುತಿ ಸ್ವಿಫ್ಟ್ ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಒಟ್ಟು ಮೌಲ್ಯ ರೂ 10,94,500/-ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇನ್ನೊಂದು ಪ್ರಕರಣದಲ್ಲಿ ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ MDMA ಡ್ರಗ್ಸ್ ವಶದಲ್ಲಿರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಮಂಜೇಶ್ವರ ಮೀಯಪದವು ನಿವಾಸಿ ಇಬ್ರಾಹಿಂ ಅರ್ಷಾದ್ ವಿ.ಕೆ(30) ಎಂಬಾತನನ್ನು ಬಂಧಿಸಿದ್ದು ಒಟ್ಟು 100 ಗ್ರಾಂ ತೂಕದ ರೂ. 5,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000/-, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಇಬ್ರಾಹಿಂ ಹರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ಹಾಗೂ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.
CCB arrest four MDMA peddlers under Operation Drugs Free Mangalore. The arrests were carried out through two separate operations conducted at the Mangaluru North Police Station and Kankanady police station under the Commissionerate.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm