ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm