ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm