ಬ್ರೇಕಿಂಗ್ ನ್ಯೂಸ್
06-11-20 07:48 pm Mangaluru Correspondent ಕ್ರೈಂ
ಬಂಟ್ವಾಳ, ನವೆಂಬರ್ 6: ಮೆಲ್ಕಾರ್ ಬಳಿ ಇತ್ತೀಚೆಗೆ ನಡೆದಿದ್ದ ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಉಳ್ಳಾಲದ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ನಂದಾವರ ನಿವಾಸಿ ಸದ್ಯ ತೊಕ್ಕೊಟ್ಟಿನಲ್ಲಿ ವಾಸವಾಗಿರುವ ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಅ.22ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಆಲಿಯಾಸ್ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ನಡೆಸಿದ್ದರು. ಫಾರೂಕ್ ಜೊತೆಗೆ ದ್ವೇಷ ಹೊಂದಿದ್ದ ಖಲೀಲ್, ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಇರ್ಶಾದ್ ಎಂಬವರು ಕೊಲೆ ನಡೆಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಲೀಲ್ ಮತ್ತು ಫಾರೂಕ್ ಮಧ್ಯೆ ದ್ವೇಷ ಇತ್ತು. ಇದೇ ದ್ವೇಷದಲ್ಲಿ ಕೊಲೆ ನಡೆದಿತ್ತು ಎನ್ನಲಾಗಿದೆ. ಕೊಲೆಯ ಮರುದಿನ ಪರಾರಿಯಾಗುತ್ತಿದ್ದ ಖಲೀಲ್ ಅನ್ನು ಪೊಲೀಸರು ಬೆನ್ನಟ್ಟಿ ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
In connection to the Murder of Rowdy-sheeter Umar Farooq two persons have been arrested at Thokottu, Mangalore. Farooq was hacked to death by gang in Bogodi, Melkar with machetes.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm