ಬ್ರೇಕಿಂಗ್ ನ್ಯೂಸ್
17-08-23 11:00 pm HK News Desk ಕ್ರೈಂ
ಕೊಚ್ಚಿ, ಆಗಸ್ಟ್ 17: ಬುರ್ಖಾ ಧರಿಸಿ ಲುಲು ಮಾಲ್ನ ಮಹಿಳಾ ಶೌಚಾಲಯ ಪ್ರವೇಶಿಸಿ ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ ಆರೋಪದ ಮೇಲೆ 23 ವರ್ಷದ ಐಟಿ ಉದ್ಯೋಗಿಯನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಬಿ.ಟೆಕ್ ಪದವೀಧರನಾಗಿರುವ ಆರೋಪಿ ವಿರುದ್ಧ ವಿವಿಧ ಸೆಕ್ಷನ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಲ್ಲಿನ ಇನ್ಫೋಪಾರ್ಕ್ ಮೂಲದ ಪ್ರಮುಖ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯ ಪ್ರವೇಶಿಸಿದ್ದಾನೆ. ಸಣ್ಣ ರಟ್ಟಿನ ಪೆಟ್ಟಿಗೆಯಲ್ಲಿ ಮೊಬೈಲ್ ಇರಿಸಿ, ದೃಶ್ಯಗಳನ್ನು ರೆಕಾರ್ಡ್ ಮಾಡಲು ಅದಕ್ಕೆ ರಂಧ್ರ ಮಾಡಿ ಬಾಗಿಲಿಗೆ ಅಂಟಿಸಿದ್ದ. ಬಳಿಕ ಹೊರ ಬಂದು ಶೌಚಾಲಯದ ಮುಖ್ಯ ಬಾಗಿಲಿನ ಮುಂದೆ ನಿಂತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಅನುಮಾನಾಸ್ಪದ ವರ್ತನೆ ಗಮನಿಸಿದ ಮಾಲ್ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. ಆರೋಪಿಯನ್ನು ವಶಕ್ಕೆ ಪಡೆದು, ಬುರ್ಖಾ, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿ ಹಿಂದೆ ಈ ರೀತಿಯ ಕೃತ್ಯದಲ್ಲಿ ಭಾಗಿಯಾಗಿದ್ದರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
A 23-year-old IT professional has been arrested for allegedly entering a women's washroom wearing a burqa in a popular mall in Kerala and recording their videos on his mobile phone.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm