ಬ್ರೇಕಿಂಗ್ ನ್ಯೂಸ್
18-08-23 10:19 am Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾದರೂ, ಆಕೆಯ ಸೆಕ್ಸ್ ದಾಹ ತೀರಿಸಲು ಗಂಡನ ಸ್ನೇಹಿತನೇ ಮುಂದಾಗಿದ್ದ. ಈ ವೇಳೆ, ಸಂಬಂಧಿಕಳೂ ಆಗಿರುವ ಅಪ್ರಾಪ್ತ ಬುದ್ಧಿಮಾಂದ್ಯ ಹುಡುಗಿಯೊಬ್ಬಳು ನೋಡಬಾರದ ಭಂಗಿಯಲ್ಲಿ ನೋಡಿದಳೆಂದು ಆಕೆಯನ್ನೂ ಆಸ್ಪತ್ರೆ ಕೊಠಡಿಯಲ್ಲೇ ಅತ್ಯಾಚಾರಗೈದ ಘಟನೆ ನಡೆದಿದ್ದು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಮಹಿಳೆ ಮತ್ತು ಆಕೆಯ ದಾಹ ತೀರಿಸಿದ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕುಲಶೇಖರದ ಮನ್ಸೂರ್ ಅಹ್ಮದ್ ಬಾಬಾ ಶೇಖ್ ಮತ್ತು ಆತನ ಪರಿಚಯದ ಸ್ನೇಹಿತ ಬಿಹಾರ ಮೂಲದ ಮುಂಬೈಯಲ್ಲಿ ವಾಸವಿರುವ ಅಬ್ದುಲ್ ಹಲೀಂ ಆಗಸ್ಟ್ 10ರಂದು ಬೈಕಿನಲ್ಲಿ ಕಾಸರಗೋಡಿಗೆ ಹೋಗಿ ಹಿಂತಿರುಗುತ್ತಿದ್ದಾಗ ಮಂಜೇಶ್ವರದ ಹೊಸಂಗಡಿ ಬಳಿ ಅಪಘಾತಕ್ಕೀಡಾಗಿದ್ದರು. ಗಾಯಗೊಂಡ ಇಬ್ಬರನ್ನೂ ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಇಬ್ಬರು ಕೂಡ ಒಂದೇ ಕೊಠಡಿಯಲ್ಲಿ ರೂಮ್ ಪಡೆದಿದ್ದು ನಡುವೆ ಸ್ಕ್ರೀನ್ ಹಾಕಿ ಉಳಿದುಕೊಂಡಿದ್ದರು. ಈ ವೇಳೆ, ಮನ್ಸೂರ್ ಅಹ್ಮದ್ ಅವರ ಅಕ್ಕ ತನ್ನ ಇಬ್ಬರು ಹೆಣ್ಮಕ್ಕಳೊಂದಿಗೆ ಬಂದಿದ್ದರು. ಆನಂತರ, ಭಿನ್ನ ಸಾಮರ್ಥ್ಯದ ಅಪ್ರಾಪ್ತ ಮಗಳನ್ನು ಆಸ್ಪತ್ರೆಯಲ್ಲಿ ತಮ್ಮನ ಹೆಂಡತಿ ಶಮೀನಾ ಬಾನು ಜೊತೆ ಬಿಟ್ಟು ಮಂಜೇಶ್ವರ ಪೊಲೀಸ್ ಠಾಣೆಗೆ ಅಪಘಾತದ ಬಗ್ಗೆ ವಿಚಾರಿಸಲು ತೆರಳಿದ್ದರು.
ಈ ವೇಳೆ, ಶಮೀನಾ ಬಾನು ಮತ್ತು ಆಕೆಯ ಗಂಡನ ಸ್ನೇಹಿತ ಅಬ್ದುಲ್ ಸಲೀಂ ಸೆಕ್ಸ್ ನಲ್ಲಿ ತೊಡಗಿಸಿದ್ದರು. ಇದನ್ನು ಅಪ್ರಾಪ್ತ ಹುಡುಗಿ ನೋಡಿ ಮುಜುಗರ ಪಟ್ಟಿದ್ದಳು. ಅದನ್ನು ಗಮನಿಸಿದ ಶಮೀನಾ ಬಾನು ಆಕೆಯನ್ನು ಕರೆದು ಬೆಡ್ ನಲ್ಲಿ ಕೂರಿಸಿದ್ದು ಸ್ನೇಹಿತ ಅಬ್ದುಲ್ ಸಲೀಂ ಎದೆಯ ಭಾಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆದರೆ ಹುಡುಗಿ ವಿರೋಧಿಸಿ ಹೊರಗೆ ಹೋಗಲೆತ್ನಿಸಿದ್ದು ಶಮೀನಾ ಬಾನು ಅವಳನ್ನು ಹಿಡಿದಿಟ್ಟು ಸ್ನೇಹಿತ ಅಬ್ದುಲ್ ಸಲೀಂನಲ್ಲಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿಸಿದ್ದಾಳೆ.
ಈ ಬಗ್ಗೆ ವಿಚಾರ ತಿಳಿದ ಅಪ್ರಾಪ್ತ ಹುಡುಗಿಯ ತಾಯಿ ಮಹಿಳಾ ಠಾಣೆಗೆ ದೂರು ನೀಡಿದ್ದು ಆರೋಪಿತ ತಮ್ಮನ ಹೆಂಡತಿ ಶಮೀನಾ ಬಾನು (22) ವನ್ನು ಪೊಲೀಸರು ಆಗಸ್ಟ್ 16ರಂದು ಬಂಧಿಸಿದ್ದು ಜೈಲಿಗೆ ತಳ್ಳಿದ್ದಾರೆ. ಇದೇ ವೇಳೆ, ಆರೋಪಿ ಅಬ್ದುಲ್ ಸಲೀಂ(37) ತಪ್ಪಿಸಿಕೊಳ್ಳಲು ಯತ್ನಿಸಿದ್ದು ಗೋವಾ ಮೂಲಕ ಮುಂಬೈಗೆ ತೆರಳುತ್ತಿದ್ದಾನೆಂಬ ಮಾಹಿತಿ ಪಡೆದ ಮಂಗಳೂರು ಪೊಲೀಸರು ಮಡಗಾಂವ್ ಪೊಲೀಸರ ಮೂಲಕ ಆಗಸ್ಟ್ 17ರಂದು ದಸ್ತಗಿರಿ ಮಾಡಿಸಿದ್ದಾರೆ.
Mangalore Masturbation with friends wife in Indiana Hospital in Managlore, rapes mentally Challanged girl for seeing. The arrested has been identifed as Abdul Salim. He was arrested within a day with the help of Goa Police by Commissioner Kuldeep Kumar Jain.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm