ಬ್ರೇಕಿಂಗ್ ನ್ಯೂಸ್
18-08-23 10:19 am Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾದರೂ, ಆಕೆಯ ಸೆಕ್ಸ್ ದಾಹ ತೀರಿಸಲು ಗಂಡನ ಸ್ನೇಹಿತನೇ ಮುಂದಾಗಿದ್ದ. ಈ ವೇಳೆ, ಸಂಬಂಧಿಕಳೂ ಆಗಿರುವ ಅಪ್ರಾಪ್ತ ಬುದ್ಧಿಮಾಂದ್ಯ ಹುಡುಗಿಯೊಬ್ಬಳು ನೋಡಬಾರದ ಭಂಗಿಯಲ್ಲಿ ನೋಡಿದಳೆಂದು ಆಕೆಯನ್ನೂ ಆಸ್ಪತ್ರೆ ಕೊಠಡಿಯಲ್ಲೇ ಅತ್ಯಾಚಾರಗೈದ ಘಟನೆ ನಡೆದಿದ್ದು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಮಹಿಳೆ ಮತ್ತು ಆಕೆಯ ದಾಹ ತೀರಿಸಿದ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕುಲಶೇಖರದ ಮನ್ಸೂರ್ ಅಹ್ಮದ್ ಬಾಬಾ ಶೇಖ್ ಮತ್ತು ಆತನ ಪರಿಚಯದ ಸ್ನೇಹಿತ ಬಿಹಾರ ಮೂಲದ ಮುಂಬೈಯಲ್ಲಿ ವಾಸವಿರುವ ಅಬ್ದುಲ್ ಹಲೀಂ ಆಗಸ್ಟ್ 10ರಂದು ಬೈಕಿನಲ್ಲಿ ಕಾಸರಗೋಡಿಗೆ ಹೋಗಿ ಹಿಂತಿರುಗುತ್ತಿದ್ದಾಗ ಮಂಜೇಶ್ವರದ ಹೊಸಂಗಡಿ ಬಳಿ ಅಪಘಾತಕ್ಕೀಡಾಗಿದ್ದರು. ಗಾಯಗೊಂಡ ಇಬ್ಬರನ್ನೂ ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಇಬ್ಬರು ಕೂಡ ಒಂದೇ ಕೊಠಡಿಯಲ್ಲಿ ರೂಮ್ ಪಡೆದಿದ್ದು ನಡುವೆ ಸ್ಕ್ರೀನ್ ಹಾಕಿ ಉಳಿದುಕೊಂಡಿದ್ದರು. ಈ ವೇಳೆ, ಮನ್ಸೂರ್ ಅಹ್ಮದ್ ಅವರ ಅಕ್ಕ ತನ್ನ ಇಬ್ಬರು ಹೆಣ್ಮಕ್ಕಳೊಂದಿಗೆ ಬಂದಿದ್ದರು. ಆನಂತರ, ಭಿನ್ನ ಸಾಮರ್ಥ್ಯದ ಅಪ್ರಾಪ್ತ ಮಗಳನ್ನು ಆಸ್ಪತ್ರೆಯಲ್ಲಿ ತಮ್ಮನ ಹೆಂಡತಿ ಶಮೀನಾ ಬಾನು ಜೊತೆ ಬಿಟ್ಟು ಮಂಜೇಶ್ವರ ಪೊಲೀಸ್ ಠಾಣೆಗೆ ಅಪಘಾತದ ಬಗ್ಗೆ ವಿಚಾರಿಸಲು ತೆರಳಿದ್ದರು.
ಈ ವೇಳೆ, ಶಮೀನಾ ಬಾನು ಮತ್ತು ಆಕೆಯ ಗಂಡನ ಸ್ನೇಹಿತ ಅಬ್ದುಲ್ ಸಲೀಂ ಸೆಕ್ಸ್ ನಲ್ಲಿ ತೊಡಗಿಸಿದ್ದರು. ಇದನ್ನು ಅಪ್ರಾಪ್ತ ಹುಡುಗಿ ನೋಡಿ ಮುಜುಗರ ಪಟ್ಟಿದ್ದಳು. ಅದನ್ನು ಗಮನಿಸಿದ ಶಮೀನಾ ಬಾನು ಆಕೆಯನ್ನು ಕರೆದು ಬೆಡ್ ನಲ್ಲಿ ಕೂರಿಸಿದ್ದು ಸ್ನೇಹಿತ ಅಬ್ದುಲ್ ಸಲೀಂ ಎದೆಯ ಭಾಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆದರೆ ಹುಡುಗಿ ವಿರೋಧಿಸಿ ಹೊರಗೆ ಹೋಗಲೆತ್ನಿಸಿದ್ದು ಶಮೀನಾ ಬಾನು ಅವಳನ್ನು ಹಿಡಿದಿಟ್ಟು ಸ್ನೇಹಿತ ಅಬ್ದುಲ್ ಸಲೀಂನಲ್ಲಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿಸಿದ್ದಾಳೆ.
ಈ ಬಗ್ಗೆ ವಿಚಾರ ತಿಳಿದ ಅಪ್ರಾಪ್ತ ಹುಡುಗಿಯ ತಾಯಿ ಮಹಿಳಾ ಠಾಣೆಗೆ ದೂರು ನೀಡಿದ್ದು ಆರೋಪಿತ ತಮ್ಮನ ಹೆಂಡತಿ ಶಮೀನಾ ಬಾನು (22) ವನ್ನು ಪೊಲೀಸರು ಆಗಸ್ಟ್ 16ರಂದು ಬಂಧಿಸಿದ್ದು ಜೈಲಿಗೆ ತಳ್ಳಿದ್ದಾರೆ. ಇದೇ ವೇಳೆ, ಆರೋಪಿ ಅಬ್ದುಲ್ ಸಲೀಂ(37) ತಪ್ಪಿಸಿಕೊಳ್ಳಲು ಯತ್ನಿಸಿದ್ದು ಗೋವಾ ಮೂಲಕ ಮುಂಬೈಗೆ ತೆರಳುತ್ತಿದ್ದಾನೆಂಬ ಮಾಹಿತಿ ಪಡೆದ ಮಂಗಳೂರು ಪೊಲೀಸರು ಮಡಗಾಂವ್ ಪೊಲೀಸರ ಮೂಲಕ ಆಗಸ್ಟ್ 17ರಂದು ದಸ್ತಗಿರಿ ಮಾಡಿಸಿದ್ದಾರೆ.
Mangalore Masturbation with friends wife in Indiana Hospital in Managlore, rapes mentally Challanged girl for seeing. The arrested has been identifed as Abdul Salim. He was arrested within a day with the help of Goa Police by Commissioner Kuldeep Kumar Jain.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm