ಬ್ರೇಕಿಂಗ್ ನ್ಯೂಸ್
07-11-20 12:26 am Mangaluru Correspondent ಕ್ರೈಂ
ಉಳ್ಳಾಲ, ನವೆಂಬರ್, 6: ಇಲ್ಲಿನ ಕುಂಪಲ ಬಳಿಯ ಬಗಂಬಿಲ ಎಂಬಲ್ಲಿ ಶಾಲೆಯ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಚಿನ್ನದ ಸರವನ್ನು ಯುವಕನೊಬ್ಬ ಎಗರಿಸಿದ ಪ್ರಕರಣ ಶುಕ್ರವಾರ ರಾತ್ರಿ ನಡೆದಿದೆ.
ಬಗಂಬಿಲ ಕಡೆಯಿಂದ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ಯುವಕ ರಸ್ತೆ ಬದಿಯಲ್ಲಿದ್ದ ಯುವತಿಯ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಯುವಕ ಸರ ಕಿತ್ತುಕೊಂಡು ಹೋಗುವುದು ಅಲ್ಲಿನ ಕಟ್ಟಡ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಸ್ ಇಳಿದು ಮನೆಯತ್ತ ನಡೆದುಹೋಗುತ್ತಿದ್ದಳು.
ಉಳ್ಳಾಲ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಈ ಹಿಂದೆಯೂ ಎರಡು ಬಾರಿ ಇದೇ ಪರಿಸರದಲ್ಲಿ ಸರ ಕಳ್ಳತನ ಪ್ರಕರಣ ನಡೆದಿತ್ತು.
A chain snatching incident is reported in Kumpala, Mangalore. The incident happened at night on Friday, November 07. The Ullal Police have obtained CCTV footages and have registered the case
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm