ಬ್ರೇಕಿಂಗ್ ನ್ಯೂಸ್
07-11-20 12:26 am Mangaluru Correspondent ಕ್ರೈಂ
ಉಳ್ಳಾಲ, ನವೆಂಬರ್, 6: ಇಲ್ಲಿನ ಕುಂಪಲ ಬಳಿಯ ಬಗಂಬಿಲ ಎಂಬಲ್ಲಿ ಶಾಲೆಯ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಚಿನ್ನದ ಸರವನ್ನು ಯುವಕನೊಬ್ಬ ಎಗರಿಸಿದ ಪ್ರಕರಣ ಶುಕ್ರವಾರ ರಾತ್ರಿ ನಡೆದಿದೆ.
ಬಗಂಬಿಲ ಕಡೆಯಿಂದ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ಯುವಕ ರಸ್ತೆ ಬದಿಯಲ್ಲಿದ್ದ ಯುವತಿಯ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಯುವಕ ಸರ ಕಿತ್ತುಕೊಂಡು ಹೋಗುವುದು ಅಲ್ಲಿನ ಕಟ್ಟಡ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಸ್ ಇಳಿದು ಮನೆಯತ್ತ ನಡೆದುಹೋಗುತ್ತಿದ್ದಳು.
ಉಳ್ಳಾಲ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಈ ಹಿಂದೆಯೂ ಎರಡು ಬಾರಿ ಇದೇ ಪರಿಸರದಲ್ಲಿ ಸರ ಕಳ್ಳತನ ಪ್ರಕರಣ ನಡೆದಿತ್ತು.
A chain snatching incident is reported in Kumpala, Mangalore. The incident happened at night on Friday, November 07. The Ullal Police have obtained CCTV footages and have registered the case
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm