ಬ್ರೇಕಿಂಗ್ ನ್ಯೂಸ್
20-08-23 01:43 pm HK News Desk ಕ್ರೈಂ
ಉಳ್ಳಾಲ, ಆ.20: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.



ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
#Drug user found holding knife causing panic among the people in #Ullal in #Mangalore. #Konajepolice quickly apprehend the suspect in movie-style. Thanks to @compolmlr #BreakingNews @DgpKarnataka pic.twitter.com/nluiuR50SS
— Headline Karnataka (@hknewsonline) August 20, 2023
Mangalore Drug addict holds knife in the middle of the road at Ullal, Konaje police grabs him in movie style. The arrested has been identified as Abbubakar Sadik (24).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm