ಬ್ರೇಕಿಂಗ್ ನ್ಯೂಸ್
20-08-23 01:43 pm HK News Desk ಕ್ರೈಂ
ಉಳ್ಳಾಲ, ಆ.20: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ.
ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.



ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
#Drug user found holding knife causing panic among the people in #Ullal in #Mangalore. #Konajepolice quickly apprehend the suspect in movie-style. Thanks to @compolmlr #BreakingNews @DgpKarnataka pic.twitter.com/nluiuR50SS
— Headline Karnataka (@hknewsonline) August 20, 2023
Mangalore Drug addict holds knife in the middle of the road at Ullal, Konaje police grabs him in movie style. The arrested has been identified as Abbubakar Sadik (24).
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm