ಬ್ರೇಕಿಂಗ್ ನ್ಯೂಸ್
07-11-20 11:45 am Mangalore Correspondent ಕ್ರೈಂ
ಉಳ್ಳಾಲ, ನವೆಂಬರ್ 07: ಇಲ್ಲಿನ ಬಗಂಬಿಲ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ.
ಕೇರಳದ ಕಣ್ಣೂರು ಮೂಲದ ಸುಲ್ತಾನ್ (28) ಬಂಧಿತ ಆರೋಪಿ. ದೇರಳಕಟ್ಟೆಯಲ್ಲಿರುವ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಈತ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಬಗಂಬಿಲ ಎಂಬಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ನಿಶಾ ಎಂಬವರ ಕುತ್ತಿಗೆಯಿಂದ ಒಂದು ಪವನ್ ಬೆಲೆಬಾಳುವ ಚಿನ್ನದ ಸರವನ್ನು ಬುಲೆಟ್ ಬೈಕಿನಲ್ಲಿ ಬಂದಿದ್ದ ಆರೋಪಿ ಸುಲ್ತಾನ್ ಕಳವು ನಡೆಸಿದ್ದ. ಈತನ ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಅಲ್ಲಲ್ಲಿ ಬಂದೋಬಸ್ತ್ ನಡೆಸಿ ತಪಾಸಣೆ ಆರಂಭಿಸಿದ್ದರು. ಕೊಣಾಜೆ ಠಾಣಾ ಕ್ರೈಂ ತಂಡದ ಸಹಕಾರವನ್ನು ಪಡೆದು ತಪಾಸಣೆ ಆರಂಭಿಸಿದಾಗ ಸಿಸಿಟಿವಿಯಲ್ಲಿ ಸೆರೆಸಿಕ್ಕ ಬುಲೆಟ್ ಮತ್ತು ಆರೋಪಿಯ ಟೀಶಟ್೯ ಆಧಾರದಲ್ಲಿ, ಆರೋಪಿ ಬಾರ್ ಒಳಗಡೆ ಪ್ರವೇಶಿಸುತ್ತಿದ್ದಂತೆ ಸೆರೆ ಹಿಡಿದು ಬಂಧಿಸಿದ್ದಾರೆ.


ಯುವತಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದ ಸಂದರ್ಭದಲ್ಲೇ ಆರೋಪಿಯನ್ನು ಸೆರೆ ಹಿಡಿದ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಪಿ ರಂಜಿತ್ ನೇತೃತ್ವದಲ್ಲಿ ಉಳ್ಳಾಲ ಠಾಣಾಧಿಕಾರಿ ಸಂದೀಪ್, ಪಿಎಸ್ ಐ ಗಳಾದ ಶಿವಕುಮಾರ್, ಪ್ರದೀಪ್ ಹಾಗೂ ಕ್ರೈಂ ತಂಡ ಮತ್ತು ಕೊಣಾಜೆ ಠಾಣೆಯ ಪಿಎಸ್ ಐ ಶರಣಪ್ಪ ಭಂಡಾರಿ ನೇತೃತ್ವದ ಕ್ರೈಂ ತಂಡ ಭಾಗವಹಿಸಿತ್ತು.
ಇದನ್ನೂ ಓದಿ: ಕುಂಪಲ ; ಬುಲೆಟ್ ನಲ್ಲಿ ಬಂದ ಯುವಕನಿಂದ ಯುವತಿಯ ಚಿನ್ನದ ಸರಗಳ್ಳತನ !
The Ullal and Konje police have succeeded in arresting a chain snatcher in just three hours of him committing crime at Kumpala. The arrested has been identified as Sulthan (28) from Kannur.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm