ಬ್ರೇಕಿಂಗ್ ನ್ಯೂಸ್
22-08-23 07:13 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.
Vijayapura Women arrested by Udupi police for cheating many of marriage, cheats in lakhs. The arrested has been identified as Tabassum. The accused has cheated many in Hosapura.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm