ಬ್ರೇಕಿಂಗ್ ನ್ಯೂಸ್
22-08-23 07:13 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.
Vijayapura Women arrested by Udupi police for cheating many of marriage, cheats in lakhs. The arrested has been identified as Tabassum. The accused has cheated many in Hosapura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm