ಬ್ರೇಕಿಂಗ್ ನ್ಯೂಸ್
22-08-23 07:13 pm HK News Desk ಕ್ರೈಂ
ವಿಜಯನಗರ, ಆಗಸ್ಟ್ 22; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.
Vijayapura Women arrested by Udupi police for cheating many of marriage, cheats in lakhs. The arrested has been identified as Tabassum. The accused has cheated many in Hosapura.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm