ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm