ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm