ಬ್ರೇಕಿಂಗ್ ನ್ಯೂಸ್
24-08-23 04:46 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವಿಟ್ಲ ನಿವಾಸಿ ಪದ್ಮರಾಜ್(30) ಬಂಧಿತ ಆರೋಪಿ. ಅಳಿಕೆ ನಿವಾಸಿ ಗೌರಿ (18) ಕೊಲೆಯಾದ ಯುವತಿ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎನ್ನುವುದು ತಿಳಿದುಬಂದಿದೆ. ಅಳಿಕೆ ನಿವಾಸಿ 18 ವರ್ಷದ ಗೌರಿಯನ್ನು ಪದ್ಮರಾಜ್ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿದ್ದು ಇಂದು ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಗೌರಿ ಪುತ್ತೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದಳು. ಇವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.






ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಯುವತಿಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಗಂಭೀರ ಸ್ಥಿತಿಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರುವ ದಾರಿಯಲ್ಲಿ ಮೃತಪಟ್ಟಿದ್ದಾಳೆ.
Mangalore Boy kills his 18 year old girl lover in Puttur for threating of filing police complaint. The accused has been arrested in just hours of crime. The arrested has been identifed as Padamaraj (30). The girl killed has been identifed as Gowri (18).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm