ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm